ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ದೆಹಲಿ ಸಿಎಂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಕೇಸ್ಗೆ ಸಂಬಂಧಿಸಿದಂತೆ ಆಗಿಂದಾಗ್ಗೆ ಸುದ್ದಿಗೋಷ್ಠಿ ನಡೆಸುತ್ತಿದ್ದ ವಕೀಲ ದೇವರಾಜೇಗೌಡ ಅವರು ಈಗ ನಾಪತ್ತೆಯಾಗಿದ್ದಾರೆ ಎಂದು ಕೇಳಿಬರುತ್ತಿದೆ.
ಸಕ್ಕರೆ ಕಾಯಿಲೆ ಇರುವವರು ಆದಷ್ಟು ಅನ್ನ ತಿನ್ನಬಾರದು ಎನ್ನುತ್ತಾರೆ ವೈದ್ಯರು. ಏಕೆಂದರೆ ಅಕ್ಕಿಯಲ್ಲಿ ಕಾರ್ಬೋಹೈಡ್ರೇಟ್ ಅಧಿಕವಾಗಿರುತ್ತದೆ. ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಈಗ ನಿಜವಾದ ಅನ್ನವನ್ನು ತಿನ್ನುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ತಿಳಿಯೋಣ.
2017ರಲ್ಲಿ ಸ್ವಚ್ಛಾತಾ ಕಾರ್ಮಿಕ ಕೆಲಸದ ವೇಳೆ ಸಾವು ಕಂಡಿದ್ದ ವೇಳೆ ದೆಹಲಿ ಹೈಕೋರ್ಟ್ ಏಕಸದಸ್ಯ ಪೀಠ ಆತನ ಪತ್ನಿಗೆ 30 ಲಕ್ಷ ಪರಿಹಾರ ನೀಡುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿತ್ತು.
ಚುನಾವಣಾ ಆಯೋಗ ಪ್ರಕಟಿಸಿದ ಮತಗಳ ಪ್ರಮಾಣ ಘೋಷಣೆಯಲ್ಲಿ ವ್ಯತ್ಯಾಸವಿದೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಚುನಾವಣಾ ಆಯೋಗ ತೀವ್ರ ಅಕ್ಷೇಪ ವ್ಯಕ್ತಪಡಿಸಿದೆ. ಆಧಾರ ರಹಿತ ಹೇಳಿಕೆ ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಪಡಿಸುವಂತಿದೆ ಎಂದು ಆಯೋಗ ಹೇಳಿದೆ.
ಖ್ಯಾತ ಬಾಲಿವುಡ್ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿಯವರ ಚೊಚ್ಚಲ ವೆಬ್ ಸೀರಿಸ್ 'ಹೀರಾಮಂಡಿ, ದಿ ಡೈಮಂಡ್ ಬಜಾರ್' ಎಲ್ಲೆಡೆ ಸದ್ದು ಮಾಡ್ತಿದೆ. ಅದ್ದೂರಿ ಕಾಸ್ಟ್ಯೂಮ್, ಜ್ಯುವೆಲ್ಸ್ ಬಳಸಿರೋ ಈ ಸಿನಿಮಾದ ಬಜೆಟ್ ಎಷ್ಟೂಂತ ಎಲ್ಲರೂ ಮಾತನಾಡಿಕೊಳ್ತಿದ್ದಾರೆ. ಮಾತ್ರವಲ್ಲ ಈ ವೆಬ್ ಸಿರೀಸ್ಗೆ ನಟ-ನಟಿಯರು ಪಡೆದುಕೊಂಡ ಸಂಭಾವನೆಯೂ ಕೋಟಿಯಲ್ಲಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿದ್ದರೂ, ದೇಶಿ ಕ್ರಿಕೆಟ್ನಲ್ಲಿ ಪಾಲ್ಗೊಂಡಿರಲಿಲ್ಲ. ಬಿಸಿಸಿಐ ಈ ಇಬ್ಬರು ಆಟಗಾರರಿಗೆ ದೇಶಿ ಕ್ರಿಕೆಟ್ ಆಡುವಂತೆ ತಾಕೀತು ಮಾಡಿತ್ತು. ಹೀಗಿದ್ದೂ ಈ ಇಬ್ಬರು ಆಟಗಾರರು ಬಿಸಿಸಿಐ ಸಲಹೆಗೆ ಸೊಪ್ಪು ಹಾಕಿರಲಿಲ್ಲ.
ಪ್ರತಿಷ್ಠಿತ ಕಂಪೆನಿ ಗೂಗಲ್ ತನ್ನ ಗ್ರಾಹಕರಿಗೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಿದೆ. ಆಂಡ್ರಾಯ್ಡ್ ಮೊಬೈಲ್ ಹೊಂದಿರುವ ಗ್ರಾಹಕರಿಗೆ ಬುಧವಾರ ಗೂಗಲ್ ವ್ಯಾಲೆಟ್ ಎನ್ನುವ ವಿಶೇಷ ಅಪ್ಲಿಕೇಶನ್ ಪರಿಚಯಿಸಿದೆ.
ತೆರಿಗೆ ಉಳಿತಾಯಕ್ಕೆ ಯಾವೆಲ್ಲ ಮಾರ್ಗಗಳಿವೆ ಎಂದು ತೆರಿಗೆದಾರರು ಯೋಚಿಸೋದು ಸಹಜ. ಎಲೆಕ್ಟ್ರಿಕ್ ವಾಹನ ಹೊಂದಿರೋರು 1.5 ಲಕ್ಷ ರೂ. ತನಕ ತೆರಿಗೆ ಉಳಿತಾಯ ಮಾಡಲು ಸಾಧ್ಯವಿದೆ. ಅದು ಹೇಗೆ?