Asianet Suvarna News Asianet Suvarna News

ಸುವರ್ಣನ್ಯೂಸ್-ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ತಾರೆಗಳ ಬೆಂಬಲ

ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

Celebrities Support to Suvarnanews Kannada Prabha wildlife Save Campaign

ಬೆಂಗಳೂರು (ಏ.22): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಪ್ರವಾಸೋದ್ಯಮ ಇಲಾಖೆ ವನ್ಯಜೀವಿ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್​ ಅಭಿಯಾನದ ರಾಯಭಾರಿಯಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಅವರು ಸಾರಲಿದ್ದಾರೆ. ಸುವರ್ಣ ನ್ಯೂಸ್-ಕನ್ನಡ ಪ್ರಭದ ಈ ವಿನೂತನ ಅಭಿಯಾನಕ್ಕೆ  ಸಾಕಷ್ಟು ಸೆಲೆಬ್ರಿಟಿಗಳು ಧ್ವನಿಗೂಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾರ್ಯಾರು, ಏನೇನು ಹೇಳಿದ್ದಾರೆ ಇಲ್ಲಿದೆ ನೋಡಿ. 

 

src=hash">#SuvarnaNews 👍 pic.twitter.com/nPBUPePpqV

 

— Parimala Jaggesh (@27parims) April 21, 2017

 

Follow Us:
Download App:
  • android
  • ios