Asianet Suvarna News Asianet Suvarna News

ಬಾಹುಬಲಿ-2 ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ

ಬಾಹುಬಲಿ ಚಿತ್ರನಟನ ಕನ್ನಡ-ವಿರೋಧಿ ಧೋರಣೆಗೆ ಖಂಡನೆ

Protest Against Bahubali

ಶಿವಮೊಗ್ಗ (ಮಾ.30):  ಬಾಹುಬಲಿ-2 ಸಿನಿಮಾ ಬಿಡುಗಡೆ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕನ್ನಡ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಾಹುಬಲಿ-2 ಚಿತ್ರದಲ್ಲಿ ನಟಿಸಿರುವ ಕಟ್ಟಪ್ಪ ಪಾತ್ರಧಾರಿ ತಮಿಳು ನಟ ಸತ್ಯರಾಜ್ ತಮ್ಮ ಭಾಷಣದಲ್ಲಿ ಕನ್ನಡಿಗರ ವಿರುದ್ಧ ಮಾತನಾಡಿದ್ದಾರೆ, ಎಂದು ಹೇಳಿದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು  ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.

Follow Us:
Download App:
  • android
  • ios