Asianet Suvarna News Asianet Suvarna News

ಕಲಬುರಗಿ ಕೋಟೆಯಲ್ಲಿ ವಿಜಯಮಾಲೆ ಯಾರಿಗೆ? ಜಾಧವ್ V/S ರಾಧಾಕೃಷ್ಣ ಯಾರು ಬೆಸ್ಟ್?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಕಲಬುರಗಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಕಲಬುರಗಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

ಇದನ್ನೂ ವೀಕ್ಷಿಸಿ:  ಭಾರತ ಬಿಟ್ಟು ಪ್ರಜ್ವಲ್ ರೇವಣ್ಣ ಹೋಗಿರುವುದಾರೂ ಎಲ್ಲಿಗೆ..? ಅಶ್ಲೀಲ ವಿಡಿಯೋ ವಿರುದ್ಧ ಬೀದಿಗಿಳಿದು ಪ್ರತಿಭಟನೆ